ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

Suvarna News   | Asianet News
Published : Sep 11, 2021, 09:23 AM IST

*  ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ 
*  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು
*  ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತ ಕೈಕತಪ್ಪುವ ಭೀತಿ

ಕಲಬುರಗಿ(ಸೆ.11):  ಕಲಬುರಗಿ ಪಾಲಿಕೆಯ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಹೌದು, ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ನೇರವಾಗಿ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತಗಳು ಕೈಕತಪ್ಪುವ ಭೀತಿ ಇದೆ. ಯೋಚಿಸಿ ಮುಂದಿನ ಹೆಜ್ಜೆ ಇಡಬೇಕಾದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು. ಇದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ನಿಲುವು ಆಗಿದೆ ಅಂತ ತಿಳಿದು ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಎಚ್‌ಡಿಕೆ ಒಲುವು ತೋರಿಸಿದ್ದಾರೆ. 

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!