ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

Suvarna News   | Asianet News
Published : Sep 11, 2021, 09:23 AM IST

*  ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ 
*  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು
*  ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತ ಕೈಕತಪ್ಪುವ ಭೀತಿ

ಕಲಬುರಗಿ(ಸೆ.11):  ಕಲಬುರಗಿ ಪಾಲಿಕೆಯ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಹೌದು, ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ನೇರವಾಗಿ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತಗಳು ಕೈಕತಪ್ಪುವ ಭೀತಿ ಇದೆ. ಯೋಚಿಸಿ ಮುಂದಿನ ಹೆಜ್ಜೆ ಇಡಬೇಕಾದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು. ಇದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ನಿಲುವು ಆಗಿದೆ ಅಂತ ತಿಳಿದು ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಎಚ್‌ಡಿಕೆ ಒಲುವು ತೋರಿಸಿದ್ದಾರೆ. 

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!