ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

Published : Sep 11, 2021, 09:23 AM IST

*  ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ 
*  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು
*  ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತ ಕೈಕತಪ್ಪುವ ಭೀತಿ

ಕಲಬುರಗಿ(ಸೆ.11):  ಕಲಬುರಗಿ ಪಾಲಿಕೆಯ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಹೌದು, ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ನೇರವಾಗಿ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತಗಳು ಕೈಕತಪ್ಪುವ ಭೀತಿ ಇದೆ. ಯೋಚಿಸಿ ಮುಂದಿನ ಹೆಜ್ಜೆ ಇಡಬೇಕಾದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು. ಇದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ನಿಲುವು ಆಗಿದೆ ಅಂತ ತಿಳಿದು ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಎಚ್‌ಡಿಕೆ ಒಲುವು ತೋರಿಸಿದ್ದಾರೆ. 

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!