ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

Suvarna News   | Asianet News
Published : Sep 11, 2021, 09:23 AM IST

*  ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ 
*  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು
*  ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತ ಕೈಕತಪ್ಪುವ ಭೀತಿ

ಕಲಬುರಗಿ(ಸೆ.11):  ಕಲಬುರಗಿ ಪಾಲಿಕೆಯ ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಹೌದು, ನೇರವಾಗಿ ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ನೇರವಾಗಿ ಗುರುತಿಸಿಕೊಂಡರೆ ಅಲ್ಪ ಸಂಖ್ಯಾತ ಮತಗಳು ಕೈಕತಪ್ಪುವ ಭೀತಿ ಇದೆ. ಯೋಚಿಸಿ ಮುಂದಿನ ಹೆಜ್ಜೆ ಇಡಬೇಕಾದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ರಾಜಕೀಯ ದೃಷ್ಟಿಯಿಂದ ಜೆಡಿಎಸ್‌ಗೆ ಒಳಿತು. ಇದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ನಿಲುವು ಆಗಿದೆ ಅಂತ ತಿಳಿದು ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಎಚ್‌ಡಿಕೆ ಒಲುವು ತೋರಿಸಿದ್ದಾರೆ. 

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?