'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

Published : Apr 28, 2021, 06:36 PM IST

ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳೀಕೆ/ ಉಮೇಶ್ ಕತ್ತಿ ಅಂಥವರನ್ನು ಕ್ಯಾಬಿನೆಟ್ ನಿಂದ ಒದ್ದು ಹೊರಗೆ ಹಾಕಬೇಕು/ ಕತ್ತಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು(ಏ. 28)  ಸಚಿವ ಉಮೇಶ್ ಕತ್ತಿ ಉದ್ಧಟತನದ ಮಾತಿಗೆ ಎಲ್ಲ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿ ಕೇಳಿದ ರೈತನಿಗೆ ಸಾಯುವುದು ಒಳ್ಳೆಯದು ಎಂದ ಸಚಿವ!

ಆಹಾರ ಸಚಿವರ ಮಾತಿಗೆ ಪ್ರತಿಕ್ರಿಯೆ ಕೊಟ್ಟ ಕುಮಾರಸ್ವಾಮಿ,  ಜವಾಬ್ದಾರಿಯೇ ಇಲ್ಲದ ಮಂತ್ರಿ ಬಗ್ಗೆ ಜವಾಬ್ದಾರಿಯುತವಾಗಿ ಹೇಗೆ ಮಾತನಾಡಬೇಕು? ಎನ್ನುವುದೇ ತಿಳಿಯುತ್ತಿಲ್ಲ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?