'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

Published : Apr 28, 2021, 06:36 PM IST

ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳೀಕೆ/ ಉಮೇಶ್ ಕತ್ತಿ ಅಂಥವರನ್ನು ಕ್ಯಾಬಿನೆಟ್ ನಿಂದ ಒದ್ದು ಹೊರಗೆ ಹಾಕಬೇಕು/ ಕತ್ತಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು(ಏ. 28)  ಸಚಿವ ಉಮೇಶ್ ಕತ್ತಿ ಉದ್ಧಟತನದ ಮಾತಿಗೆ ಎಲ್ಲ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿ ಕೇಳಿದ ರೈತನಿಗೆ ಸಾಯುವುದು ಒಳ್ಳೆಯದು ಎಂದ ಸಚಿವ!

ಆಹಾರ ಸಚಿವರ ಮಾತಿಗೆ ಪ್ರತಿಕ್ರಿಯೆ ಕೊಟ್ಟ ಕುಮಾರಸ್ವಾಮಿ,  ಜವಾಬ್ದಾರಿಯೇ ಇಲ್ಲದ ಮಂತ್ರಿ ಬಗ್ಗೆ ಜವಾಬ್ದಾರಿಯುತವಾಗಿ ಹೇಗೆ ಮಾತನಾಡಬೇಕು? ಎನ್ನುವುದೇ ತಿಳಿಯುತ್ತಿಲ್ಲ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!