ಕೊಟ್ಯಂತರ ರು. ಹಗರಣ :   ಸಿಂಧೂರಿ ವಿರುದ್ಧ ಸಾರಾ ಮತ್ತೊಂದು ಗಂಭೀರ ಆರೋಪ

ಕೊಟ್ಯಂತರ ರು. ಹಗರಣ : ಸಿಂಧೂರಿ ವಿರುದ್ಧ ಸಾರಾ ಮತ್ತೊಂದು ಗಂಭೀರ ಆರೋಪ

Published : Sep 03, 2021, 01:01 PM ISTUpdated : Sep 03, 2021, 02:18 PM IST

ಮೈಸೂರು ಜಿಲ್ಲಾಧಿಕಾರಿಯಾಗಿದ್ದ  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡ ಸಾ ರಾ ಮಹೇಶ್ ಮತ್ತೊಂದು ಆರೋಪ ಮಾಡಿದ್ದಾರೆ. 

ನಿರ್ಗಮಿತ ಡಿಸಿ ವಿರುದ್ಧ  ದಾಖಲೆ ಬಿಚ್ಚಿಟ್ಟ ಸಾ ರಾ ಮಹೇಶ್ ಬಟ್ಟೆ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರು ಹಗರಣ ನಡೆದಿದೆ. 9 ರು. ಬ್ಯಾಗಿಗೆ 52 ರು ಹಾಕಿದ್ದು  ಹಗರಣ ನಡೆಸಲಾಗಿದೆ. 3-4 ದಿನದಲ್ಲಿ ರೋಹಿಣಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.   

 ಮೈಸೂರು (ಸೆ.03): ಮೈಸೂರು ಜಿಲ್ಲಾಧಿಕಾರಿಯಾಗಿದ್ದ  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡ ಸಾ ರಾ ಮಹೇಶ್ ಮತ್ತೊಂದು ಆರೋಪ ಮಾಡಿದ್ದಾರೆ. 

ರೋಹಿಣಿ ಸಿಂಧೂರಿ ಸಿಂಗಂ ಅಲ್ಲ, ಪ್ರಚಾರ ಪ್ರಿಯೆ: ಸಾರಾ

ನಿರ್ಗಮಿತ ಡಿಸಿ ವಿರುದ್ಧ  ದಾಖಲೆ ಬಿಚ್ಚಿಟ್ಟ ಸಾ ರಾ ಮಹೇಶ್ ಬಟ್ಟೆ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರು ಹಗರಣ ನಡೆದಿದೆ. 9 ರು. ಬ್ಯಾಗಿಗೆ 52 ರು ಹಾಕಿದ್ದು  ಹಗರಣ ನಡೆಸಲಾಗಿದೆ. 3-4 ದಿನದಲ್ಲಿ ರೋಹಿಣಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.   

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?