ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!