ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!