ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್