ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!