ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!