ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?