ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

Suvarna News   | Asianet News
Published : Jun 15, 2020, 02:56 PM ISTUpdated : Jun 15, 2020, 02:57 PM IST

ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ|ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿರುವ ದಂಪತಿ| ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌, ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಶಂಕೆ|
 
 

ಕೊಪ್ಪಳ(ಜೂ.15): ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯ ಕೊರೋನಾ ನಂಟು ಇದೀಗ ಕೊಪ್ಪಳ ಜಿಲ್ಲೆಗೂ ಹಬ್ಬಿದೆ. ಹೌದು, ಜಿಂದಾಲ್‌ನಲ್ಲಿ ನೌಕರಿ ಮಾಡುತ್ತಿದ್ದ ವ್ಯಕ್ತಿ ತಂದೆ ತಾಯಿಗೂ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ನೌಕರನ ತಂದೆ ತಾಯಿ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿದ್ದಾರೆ ಈ ದಂಪತಿ. ಇವರಿಬ್ಬರ ಮಕ್ಕಳೂ ಕೂಡ ಜಿಂದಾಲ್‌ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದಾರೆ. 

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ; ಆನ್‌ಲೈನ್‌ ಕ್ಲಾಸ್ ಆರಂಭಿಸಿ ಶಾಲೆಗಳ ಉದ್ಧಟತನ

ವಾರಕ್ಕೆ ಒಂದು ಸಲ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಮಕ್ಕಳಿಗೆ ಕೊರೋನಾ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಇವರ ತಂದೆ ತಾಯಿಗೆ ಪಾಸಿಟಿವ್‌ ಇದೆ ಎಂಬ ಮಾಹಿತಿ ಬರುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ