ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Suvarna News   | Asianet News
Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!