ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Suvarna News   | Asianet News
Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?