ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Suvarna News   | Asianet News
Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!