ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Suvarna News   | Asianet News
Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ