ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!