ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

Suvarna News   | Asianet News
Published : Jun 15, 2020, 11:30 AM ISTUpdated : Jun 15, 2020, 11:31 AM IST

ಕೋವಿಡ್‌ ಸೋಂಕಿಗೆ ಜಿಂದಾಲ್‌ ನೌಕರ ಸಾವು| ಬೆಂಗಳೂರಿನಲ್ಲಿ ಮೃತಪಟ್ಟ 53 ವರ್ಷದ ಜಿಂದಾಲ್‌ ಉದ್ಯೋಗಿ| ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದ ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು|

ಬಳ್ಳಾರಿ(ಜೂ.15): ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಬಳ್ಳಾರಿಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಅವರಿಗೆ ಯಾವುದೇ ಸೋಂಕು ಇರಲಿಲ್ಲ, ತಾಯಿ ಅನಾರೋಗ್ಯದ ನಿಮಿತ್ತ ಮೃತ ನೌಕರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿದ್ದಾಗಲೇ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸ್ಪಷ್ಟಣೆ ನೀಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!