'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

Published : Jan 07, 2023, 04:16 PM ISTUpdated : Jan 07, 2023, 05:17 PM IST

ಸಿದ್ದೇಶ್ವರ  ಶ್ರೀಗಳ ಅಪ್ಪಣೆಯಂತೆ ವಿಧಿವಿಧಾನ ಸಾಗುತ್ತಿದ್ದು, ಗೋಕರ್ಣ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ.
 

ವಿಜಯಪುರದ ಜ್ಞಾನ ಯೋಗಾಶ್ರಮದ ಕರ್ಮ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಳೆದ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಆದರೆ ಅವರು ಬದುಕಿದಷ್ಟು ಕಾಲವು ಅದೆಷ್ಟು ವಿನಮ್ರವಾಗಿ ಹಾಗೂ ಸರಳವಾಗಿ ಬದುಕಿದ್ರೋ ಅಂತ್ಯದಲ್ಲೂ ಅಷ್ಟೇ ಶಾಂತವಾಗಿದ್ದರು. ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬಂತೆ ಅದನ್ನು ಸಿದ್ದೇಶ್ವರ ಸ್ವಾಮೀಜಿಯಲ್ಲೂ ನೋಡಬಹುದು. ಮರಣವೇ ಮಹಾನವಮಿ ಎಂದು ವಚನಕಾರರು ಹೇಳುತ್ತಾರೆ. ಆದರೆ ಸಿದ್ದೇಶ್ವರ ಸ್ವಾಮೀಜಿ ಮರಣದ ಬಳಿಕವು, ತಾವು ಎಂಟು ದಶಕಗಳ ಕಾಲ ಹೇಗೆ ಬದುಕಿದ್ರೋ ಅದೇ ರೀತಿಯಲ್ಲಿ ಜಗತ್ತಿಗೆ ವಿದಾಯ ಹೇಳಿದ್ರು.

Crime News: ದೊಡ್ಡವರ ಪಾರ್ಟಿಯಲ್ಲಿ ನಿಗೂಢ ಸಾವು: ಹೊಸ ವರ್ಷದ ಸಂಭ್ರಮ ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more