'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

Published : Jan 07, 2023, 04:16 PM ISTUpdated : Jan 07, 2023, 05:17 PM IST

ಸಿದ್ದೇಶ್ವರ  ಶ್ರೀಗಳ ಅಪ್ಪಣೆಯಂತೆ ವಿಧಿವಿಧಾನ ಸಾಗುತ್ತಿದ್ದು, ಗೋಕರ್ಣ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ.
 

ವಿಜಯಪುರದ ಜ್ಞಾನ ಯೋಗಾಶ್ರಮದ ಕರ್ಮ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಳೆದ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಆದರೆ ಅವರು ಬದುಕಿದಷ್ಟು ಕಾಲವು ಅದೆಷ್ಟು ವಿನಮ್ರವಾಗಿ ಹಾಗೂ ಸರಳವಾಗಿ ಬದುಕಿದ್ರೋ ಅಂತ್ಯದಲ್ಲೂ ಅಷ್ಟೇ ಶಾಂತವಾಗಿದ್ದರು. ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬಂತೆ ಅದನ್ನು ಸಿದ್ದೇಶ್ವರ ಸ್ವಾಮೀಜಿಯಲ್ಲೂ ನೋಡಬಹುದು. ಮರಣವೇ ಮಹಾನವಮಿ ಎಂದು ವಚನಕಾರರು ಹೇಳುತ್ತಾರೆ. ಆದರೆ ಸಿದ್ದೇಶ್ವರ ಸ್ವಾಮೀಜಿ ಮರಣದ ಬಳಿಕವು, ತಾವು ಎಂಟು ದಶಕಗಳ ಕಾಲ ಹೇಗೆ ಬದುಕಿದ್ರೋ ಅದೇ ರೀತಿಯಲ್ಲಿ ಜಗತ್ತಿಗೆ ವಿದಾಯ ಹೇಳಿದ್ರು.

Crime News: ದೊಡ್ಡವರ ಪಾರ್ಟಿಯಲ್ಲಿ ನಿಗೂಢ ಸಾವು: ಹೊಸ ವರ್ಷದ ಸಂಭ್ರಮ ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more