'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ

Published : Jan 07, 2023, 04:16 PM ISTUpdated : Jan 07, 2023, 05:17 PM IST

ಸಿದ್ದೇಶ್ವರ  ಶ್ರೀಗಳ ಅಪ್ಪಣೆಯಂತೆ ವಿಧಿವಿಧಾನ ಸಾಗುತ್ತಿದ್ದು, ಗೋಕರ್ಣ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ.
 

ವಿಜಯಪುರದ ಜ್ಞಾನ ಯೋಗಾಶ್ರಮದ ಕರ್ಮ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಳೆದ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಆದರೆ ಅವರು ಬದುಕಿದಷ್ಟು ಕಾಲವು ಅದೆಷ್ಟು ವಿನಮ್ರವಾಗಿ ಹಾಗೂ ಸರಳವಾಗಿ ಬದುಕಿದ್ರೋ ಅಂತ್ಯದಲ್ಲೂ ಅಷ್ಟೇ ಶಾಂತವಾಗಿದ್ದರು. ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬಂತೆ ಅದನ್ನು ಸಿದ್ದೇಶ್ವರ ಸ್ವಾಮೀಜಿಯಲ್ಲೂ ನೋಡಬಹುದು. ಮರಣವೇ ಮಹಾನವಮಿ ಎಂದು ವಚನಕಾರರು ಹೇಳುತ್ತಾರೆ. ಆದರೆ ಸಿದ್ದೇಶ್ವರ ಸ್ವಾಮೀಜಿ ಮರಣದ ಬಳಿಕವು, ತಾವು ಎಂಟು ದಶಕಗಳ ಕಾಲ ಹೇಗೆ ಬದುಕಿದ್ರೋ ಅದೇ ರೀತಿಯಲ್ಲಿ ಜಗತ್ತಿಗೆ ವಿದಾಯ ಹೇಳಿದ್ರು.

Crime News: ದೊಡ್ಡವರ ಪಾರ್ಟಿಯಲ್ಲಿ ನಿಗೂಢ ಸಾವು: ಹೊಸ ವರ್ಷದ ಸಂಭ್ರಮ ...

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more