ಮಲೆಮಹದೇಶ್ವರ ಬೆಟ್ಟದಲ್ಲಿ 'ಕೇಸರಿ' ರಣಕಹಳೆ: ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರು

ಮಲೆಮಹದೇಶ್ವರ ಬೆಟ್ಟದಲ್ಲಿ 'ಕೇಸರಿ' ರಣಕಹಳೆ: ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರು

Published : Mar 01, 2023, 05:09 PM IST

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿಕ ಜೆ.ಪಿ ನಡ್ಡಾ ರಣಕಹಳೆ ಮೊಳಗಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಿತವಾಗಿ ಜಯ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಗಾರಿ ಬಾರಿಸುವ ಮೂಲಕ ಬಿಜೆಪಿ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ. ಎಸ್‌. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್‌ ಹಾಗೂ ಕೆ.ಎಸ್‌. ಈಶ್ವರಪ್ಪ ಉಪಸ್ಥಿತಿ ಇದ್ದರು.

ರಾಜಕೀಯ ವೈರಾಗ್ಯದ ಮಾತಾಡಿದ ಕುಮಾರಣ್ಣ: ದಳಪತಿ ಮಾತಿನ ಗೂಡಾರ್ಥ ಏನು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more