ಮಲೆಮಹದೇಶ್ವರ ಬೆಟ್ಟದಲ್ಲಿ 'ಕೇಸರಿ' ರಣಕಹಳೆ: ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರು

ಮಲೆಮಹದೇಶ್ವರ ಬೆಟ್ಟದಲ್ಲಿ 'ಕೇಸರಿ' ರಣಕಹಳೆ: ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರು

Published : Mar 01, 2023, 05:09 PM IST

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿಕ ಜೆ.ಪಿ ನಡ್ಡಾ ರಣಕಹಳೆ ಮೊಳಗಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಿತವಾಗಿ ಜಯ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಗಾರಿ ಬಾರಿಸುವ ಮೂಲಕ ಬಿಜೆಪಿ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ. ಎಸ್‌. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್‌ ಹಾಗೂ ಕೆ.ಎಸ್‌. ಈಶ್ವರಪ್ಪ ಉಪಸ್ಥಿತಿ ಇದ್ದರು.

ರಾಜಕೀಯ ವೈರಾಗ್ಯದ ಮಾತಾಡಿದ ಕುಮಾರಣ್ಣ: ದಳಪತಿ ಮಾತಿನ ಗೂಡಾರ್ಥ ಏನು?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more