ಜ್ಯೋತಿ ನಿವಾಸ ಕಾಲೇಜು ಗಲಾಟೆಗೆ ಕಾರಣ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ

ಜ್ಯೋತಿ ನಿವಾಸ ಕಾಲೇಜು ಗಲಾಟೆಗೆ ಕಾರಣ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ

Published : Jan 09, 2020, 08:54 PM IST

ಬೆಂಗಳೂರು[ಜ. 09 ] ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್‌ ಗೇರ್‌ ಹಾಕಿವೆ ಎಂದು ಡಿಸಿಎಂ ಡಾ. ಸಿ ಎನ್‌ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ.

ಬೇರೆ ದೇಶಗಳಲ್ಲಿ ಕಿರುಕುಳ ಸಹಿಸಲಾಗದೇ ದೇಶಕ್ಕೆ ವಲಸೆ ಬಂದ ಭಾರತೀಯ ಮೂಲದವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂಬುದು ಎಲ್ಲ ಪಕ್ಷಗಳ ಒತ್ತಾಯವಾಗಿತ್ತು. ಈ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಯಿತು. ಆದರೆ, ಈಗ ಪ್ರತಿಪಕ್ಷಗಳೇ ರಿವರ್ಸ್‌ ಗೇರ್‌ ಹಾಕಿವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರು[ಜ. 09 ] ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್‌ ಗೇರ್‌ ಹಾಕಿವೆ ಎಂದು ಡಿಸಿಎಂ ಡಾ. ಸಿ ಎನ್‌ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ.

ಬೇರೆ ದೇಶಗಳಲ್ಲಿ ಕಿರುಕುಳ ಸಹಿಸಲಾಗದೇ ದೇಶಕ್ಕೆ ವಲಸೆ ಬಂದ ಭಾರತೀಯ ಮೂಲದವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂಬುದು ಎಲ್ಲ ಪಕ್ಷಗಳ ಒತ್ತಾಯವಾಗಿತ್ತು. ಈ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಯಿತು. ಆದರೆ, ಈಗ ಪ್ರತಿಪಕ್ಷಗಳೇ ರಿವರ್ಸ್‌ ಗೇರ್‌ ಹಾಕಿವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!