Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ  ಚಾಲನೆ

Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ ಚಾಲನೆ

Published : Jun 12, 2023, 05:28 PM IST

 ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ.

ಚಿತ್ರದುರ್ಗ(ಜೂ.12): ರಾಜ್ಯಾದ್ಯಂತ  ಜೂನ್ 11 ರಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ.ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿರುವುದು ನಮ್ಮ ಸರ್ಕಾರದ ಹೆಮ್ಮೆ, ಹಾಗಾಗಿ ಎಲ್ಲಾ ಮಹಿಳೆಯರು ರಾಜ್ಯಾದ್ಯಂತ ಉಚಿತ  ಪ್ರಯಾಣ ಮಾಡಲಿ ಎಂಬುದು ನಮ್ಮ ಆಶಯ ಅಂತ ತಿಳಿಸಿದ್ರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more