Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ  ಚಾಲನೆ

Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ ಚಾಲನೆ

Published : Jun 12, 2023, 05:28 PM IST

 ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ.

ಚಿತ್ರದುರ್ಗ(ಜೂ.12): ರಾಜ್ಯಾದ್ಯಂತ  ಜೂನ್ 11 ರಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ.ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿರುವುದು ನಮ್ಮ ಸರ್ಕಾರದ ಹೆಮ್ಮೆ, ಹಾಗಾಗಿ ಎಲ್ಲಾ ಮಹಿಳೆಯರು ರಾಜ್ಯಾದ್ಯಂತ ಉಚಿತ  ಪ್ರಯಾಣ ಮಾಡಲಿ ಎಂಬುದು ನಮ್ಮ ಆಶಯ ಅಂತ ತಿಳಿಸಿದ್ರು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more