Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ  ಚಾಲನೆ

Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ ಚಾಲನೆ

Published : Jun 12, 2023, 05:28 PM IST

 ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ.

ಚಿತ್ರದುರ್ಗ(ಜೂ.12): ರಾಜ್ಯಾದ್ಯಂತ  ಜೂನ್ 11 ರಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ.ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿರುವುದು ನಮ್ಮ ಸರ್ಕಾರದ ಹೆಮ್ಮೆ, ಹಾಗಾಗಿ ಎಲ್ಲಾ ಮಹಿಳೆಯರು ರಾಜ್ಯಾದ್ಯಂತ ಉಚಿತ  ಪ್ರಯಾಣ ಮಾಡಲಿ ಎಂಬುದು ನಮ್ಮ ಆಶಯ ಅಂತ ತಿಳಿಸಿದ್ರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more