KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

Published : Feb 02, 2024, 12:24 PM ISTUpdated : Feb 02, 2024, 12:25 PM IST

ಒಂದು ತಾಯಿ ಮಗನಿಗೆ ಅನ್ನ ಹಾಕುವಾಗ ಸ್ವಲ್ಪ ಕಡಿಮೆ ಬಿದ್ದರೆ ತಾಯಿ ಬೇಡ ಎಂದರೆ ಹೇಗೆ? ಎಂದು ಡಿಕೆ ಸುರೇಶ್‌ ಪ್ರತ್ಯೇಕ ರಾಷ್ಟ್ರದ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗ: ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.  ಸುರೇಶ್ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ತಿರುಗೇಟು ನೀಡಿದ್ದಾರೆ. ಸಂಸದ ಡಿ.ಕೆ. ಸುರೇಶ್‌ (DK Suresh) ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದರೆ ಹೇಗೆ? ಸಂಸದರು  ಲೋಕಸಭಾ ಅಧಿವೇಶನ ನಡೆಯುತ್ತದೆ ಅಲ್ಲಿ ಪ್ರಶ್ನೆ ಮಾಡಿ. ನಾನೊಬ್ಬ ಸಂಸದನಿದ್ದೇನೆ ಬದುಕಿದ್ದೇನೆ ಎಂದು ತೋರಿಸಲು ಈ ರೀತಿ ಮಾತನಾಡಿದ್ದಾರೆ ಎಂದು ಹೇಳಿದರು. ಅದಕ್ಕಾಗಿ ಅವರನ್ನು ರಾಷ್ಟ್ರ ದ್ರೋಹಿ ಎಂದು ಕರೆದಿರುವುದು. ಒಂದು ತಾಯಿ ಮಗನಿಗೆ ಅನ್ನ ಹಾಕುವಾಗ ಸ್ವಲ್ಪ ಕಡಿಮೆ ಬಿದ್ದರೆ ತಾಯಿ ಬೇಡ ಎಂದರೆ ಹೇಗೆ? ಭಾರತ್  ಜೋಡೋ ಎಂದವರು ಭಾರತ್ ತೋಡೋ ಮಾಡುತ್ತಿದ್ದಾರೆ. ದೇಶವನ್ನು ಒಡೆದಿದ್ದು ಕಾಂಗ್ರೆಸ್ ಹೌದು ಅಲ್ಲವೋ ಎಂಬುದನ್ನು ಚುನಾವಣೆ ಸಂದರ್ಭದಲ್ಲಿ ಚರ್ಚೆ ಮಾಡೋಣ. ಡಿಕೆ ಸುರೇಶ್ ಹೇಳಿಕೆಯನ್ನು ಡಿಕೆ ಶಿವಕುಮಾರ್(DK Shivakumar) ಸಮರ್ಥನೆ ಮಾಡಿದ್ದನ್ನು ದೇಶದ ಜನತೆ ಒಪ್ಪುವುದಿಲ್ಲ. ಕಾಂಗ್ರೆಸ್ (COngress) ಪಕ್ಷದಲ್ಲಿ ಯಾರು ಬೇಕಾದರೂ ಏನು ಬೇಕಾದರೂ ಮಾತನಾಡಬಹುದು. ದೇಶ ಮತ್ತು ರಾಜ್ಯದಲ್ಲಿ ಅಶಿಸ್ತಿನಿಂದ ಕೂಡಿದ ಪಕ್ಷ ಕಾಂಗ್ರೆಸ್ ಎಂದು ಕಿಡಿಕಾರಿದರು.

ಇದನ್ನೂ ವೀಕ್ಷಿಸಿ:  Hemant Soren: ಜಾರ್ಖಾಂಡ್‌ನಲ್ಲಿ ಆಪರೇಷನ್ ಪಾಲಿಟಿಕ್ಸ್: ಚಂಪಾಯ್ ಸೊರೇನ್ ನೂತನ ಸಿಎಂ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!