Shivamogga Violence: ಮುಸ್ಲಿಮ್ ಹಿರಿಯರೇ,  ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

Shivamogga Violence: ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

Published : Aug 16, 2022, 02:32 PM IST

Shivamogga Assault Case: ಯಾರು ಗೂಂಡಾಳಿದ್ದಾರೆ ಅವರಿಗೆ ಬುದ್ಧಿ ಹೇಳಿ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ 

ಬೆಂಗಳೂರು (ಆ. 16): ಮುಸ್ಲಿಮ್ ಹಿರಿಯರೇ,  ಗೂಂಡಾಗಳಿಗೆ ಬುದ್ಧಿ ಹೇಳಿ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಯಾರು ಗೂಂಡಾಳಿದ್ದಾರೆ ಅವರಿಗೆ ಬುದ್ಧಿ ಹೇಳಿ, ಇಲ್ಲದಿದ್ರೆ ಹಿಂದೂ ಸಮಾಜ ನೋಡಿಕೊಳ್ಳುತ್ತೆ, ಈಗಾಗಲೇ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ" ಎಂದ  ಹೇಳಿದ್ದಾರೆ.  ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಶುರುವಾದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. 

ಸೋಮವಾರ ಅಮೀರ್‌ ಅಹಮ್ಮದ್‌ ವೃತ್ತದಲ್ಲಿ ಹಾಕಲಾಗಿದ್ದ ಸಾವರ್ಕರ್‌ ಭಾವಚಿತ್ರದ ಫ್ಲೆಕ್ಸನ್ನು ಅನ್ಯ ಕೋಮಿನ ಗುಂಪೊಂದು ತೆಗೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ. ಇದರ ನಡುವೆ ಗಾಂಧಿ ಬಜಾರ್‌ನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಆಗಸ್ಟ್‌ 18ರವ​ರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇಶಭಕ್ತರ ಫ್ಲೆಕ್ಸ್‌ ತೆರವು ಮಾಡಿದ ಕಿಡಿಗೇಡಿಗಳ ಬಂಧಿಸಿ: ನಳಿನ್‌ಕುಮಾರ್‌ ಕಟೀಲ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more