ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

Published : Jul 01, 2023, 10:08 AM IST

ಈ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, ಸಣ್ಣ ಕೆರೆಯಂತೆ ಕಾಣುತ್ತಿದೆ. ಅಲ್ಲದೇ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ.

ಮೈಸೂರು: ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, 2,224 ಅಡಿ ಜಲಾಶಯದಲ್ಲಿ ಕೇವಲ 50 ಅಡಿ ನೀರು ಮಾತ್ರ ಇದೆ. ಜಲಾಶಯದಲ್ಲಿ ನೀರಿಲ್ಲದ ಹಿನ್ನೆಲೆ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಸುಮಾರು ಹತ್ತು ವರ್ಷಗಳ ನಂತರ ಮತ್ತೆ ದೇವಸ್ಥಾನ ಕಾಣಿಸಿಕೊಂಡಿದೆ. 2013 ರಲ್ಲಿ ಬರಗಾಲ ಬಂದಿದ್ದು, ಈ ವೇಳೆ ದೇವಸ್ಥಾನ ಕಾಣಿಸಿಕೊಂಡಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಈಗ ಮತ್ತೆ ಅವರೇ ಸಿಎಂ ಆಗಿದ್ದು, ಬರಗಾಲ ಎದುರಾಗುವ ಭೀತಿ ಇದೆ. ಜುಲೈ ತಿಂಗಳು ಬಂದರೂ, ಜಲಾಶಯಕ್ಕೆ ಒಂದು ಹನಿ ನೀರು ಸಹ ಬಂದಿಲ್ಲ. ಈ ಜಲಾಶಯದ ನೀರನ್ನು ಮೈಸೂರು, ಚಾಮರಾಜನಗರ, ಬೆಂಗಳೂರು, ಮಂಡ್ಯದ ಜನ ಈ ನೀರನ್ನ ಕುಡಿಯಲು ಬಳಕೆ ಮಾಡುತ್ತಾರೆ. ಇದೇ ಪರಿಸ್ಥಿತಿ ಮುಂದುವರೆದರೇ, ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರಲಿದೆ. 

ಇದನ್ನೂ ವೀಕ್ಷಿಸಿ: Panchanga: ಇಂದು ಶನಿಪ್ರದೋಷ ದಿನ: ಪೂಜಾ ವಿಧಾನ ಹೇಗೆ ಮತ್ತು ಫಲಗಳೇನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more