ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

Published : Jul 01, 2023, 10:08 AM IST

ಈ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, ಸಣ್ಣ ಕೆರೆಯಂತೆ ಕಾಣುತ್ತಿದೆ. ಅಲ್ಲದೇ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ.

ಮೈಸೂರು: ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, 2,224 ಅಡಿ ಜಲಾಶಯದಲ್ಲಿ ಕೇವಲ 50 ಅಡಿ ನೀರು ಮಾತ್ರ ಇದೆ. ಜಲಾಶಯದಲ್ಲಿ ನೀರಿಲ್ಲದ ಹಿನ್ನೆಲೆ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಸುಮಾರು ಹತ್ತು ವರ್ಷಗಳ ನಂತರ ಮತ್ತೆ ದೇವಸ್ಥಾನ ಕಾಣಿಸಿಕೊಂಡಿದೆ. 2013 ರಲ್ಲಿ ಬರಗಾಲ ಬಂದಿದ್ದು, ಈ ವೇಳೆ ದೇವಸ್ಥಾನ ಕಾಣಿಸಿಕೊಂಡಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಈಗ ಮತ್ತೆ ಅವರೇ ಸಿಎಂ ಆಗಿದ್ದು, ಬರಗಾಲ ಎದುರಾಗುವ ಭೀತಿ ಇದೆ. ಜುಲೈ ತಿಂಗಳು ಬಂದರೂ, ಜಲಾಶಯಕ್ಕೆ ಒಂದು ಹನಿ ನೀರು ಸಹ ಬಂದಿಲ್ಲ. ಈ ಜಲಾಶಯದ ನೀರನ್ನು ಮೈಸೂರು, ಚಾಮರಾಜನಗರ, ಬೆಂಗಳೂರು, ಮಂಡ್ಯದ ಜನ ಈ ನೀರನ್ನ ಕುಡಿಯಲು ಬಳಕೆ ಮಾಡುತ್ತಾರೆ. ಇದೇ ಪರಿಸ್ಥಿತಿ ಮುಂದುವರೆದರೇ, ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರಲಿದೆ. 

ಇದನ್ನೂ ವೀಕ್ಷಿಸಿ: Panchanga: ಇಂದು ಶನಿಪ್ರದೋಷ ದಿನ: ಪೂಜಾ ವಿಧಾನ ಹೇಗೆ ಮತ್ತು ಫಲಗಳೇನು?

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more