ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

Published : Jul 01, 2023, 10:08 AM IST

ಈ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, ಸಣ್ಣ ಕೆರೆಯಂತೆ ಕಾಣುತ್ತಿದೆ. ಅಲ್ಲದೇ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ.

ಮೈಸೂರು: ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, 2,224 ಅಡಿ ಜಲಾಶಯದಲ್ಲಿ ಕೇವಲ 50 ಅಡಿ ನೀರು ಮಾತ್ರ ಇದೆ. ಜಲಾಶಯದಲ್ಲಿ ನೀರಿಲ್ಲದ ಹಿನ್ನೆಲೆ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಸುಮಾರು ಹತ್ತು ವರ್ಷಗಳ ನಂತರ ಮತ್ತೆ ದೇವಸ್ಥಾನ ಕಾಣಿಸಿಕೊಂಡಿದೆ. 2013 ರಲ್ಲಿ ಬರಗಾಲ ಬಂದಿದ್ದು, ಈ ವೇಳೆ ದೇವಸ್ಥಾನ ಕಾಣಿಸಿಕೊಂಡಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಈಗ ಮತ್ತೆ ಅವರೇ ಸಿಎಂ ಆಗಿದ್ದು, ಬರಗಾಲ ಎದುರಾಗುವ ಭೀತಿ ಇದೆ. ಜುಲೈ ತಿಂಗಳು ಬಂದರೂ, ಜಲಾಶಯಕ್ಕೆ ಒಂದು ಹನಿ ನೀರು ಸಹ ಬಂದಿಲ್ಲ. ಈ ಜಲಾಶಯದ ನೀರನ್ನು ಮೈಸೂರು, ಚಾಮರಾಜನಗರ, ಬೆಂಗಳೂರು, ಮಂಡ್ಯದ ಜನ ಈ ನೀರನ್ನ ಕುಡಿಯಲು ಬಳಕೆ ಮಾಡುತ್ತಾರೆ. ಇದೇ ಪರಿಸ್ಥಿತಿ ಮುಂದುವರೆದರೇ, ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರಲಿದೆ. 

ಇದನ್ನೂ ವೀಕ್ಷಿಸಿ: Panchanga: ಇಂದು ಶನಿಪ್ರದೋಷ ದಿನ: ಪೂಜಾ ವಿಧಾನ ಹೇಗೆ ಮತ್ತು ಫಲಗಳೇನು?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more