ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

Published : Jul 01, 2023, 10:08 AM IST

ಈ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, ಸಣ್ಣ ಕೆರೆಯಂತೆ ಕಾಣುತ್ತಿದೆ. ಅಲ್ಲದೇ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ.

ಮೈಸೂರು: ಮುಂಗಾರು ಕೈಕೊಟ್ಟ ಹಿನ್ನೆಲೆ ಕಬಿನಿ ಜಲಾಶಯ ಬರಿದಾಗಿದ್ದು, 2,224 ಅಡಿ ಜಲಾಶಯದಲ್ಲಿ ಕೇವಲ 50 ಅಡಿ ನೀರು ಮಾತ್ರ ಇದೆ. ಜಲಾಶಯದಲ್ಲಿ ನೀರಿಲ್ಲದ ಹಿನ್ನೆಲೆ ಮುಳುಗಡೆಯಾಗಿದ್ದ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಸುಮಾರು ಹತ್ತು ವರ್ಷಗಳ ನಂತರ ಮತ್ತೆ ದೇವಸ್ಥಾನ ಕಾಣಿಸಿಕೊಂಡಿದೆ. 2013 ರಲ್ಲಿ ಬರಗಾಲ ಬಂದಿದ್ದು, ಈ ವೇಳೆ ದೇವಸ್ಥಾನ ಕಾಣಿಸಿಕೊಂಡಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಈಗ ಮತ್ತೆ ಅವರೇ ಸಿಎಂ ಆಗಿದ್ದು, ಬರಗಾಲ ಎದುರಾಗುವ ಭೀತಿ ಇದೆ. ಜುಲೈ ತಿಂಗಳು ಬಂದರೂ, ಜಲಾಶಯಕ್ಕೆ ಒಂದು ಹನಿ ನೀರು ಸಹ ಬಂದಿಲ್ಲ. ಈ ಜಲಾಶಯದ ನೀರನ್ನು ಮೈಸೂರು, ಚಾಮರಾಜನಗರ, ಬೆಂಗಳೂರು, ಮಂಡ್ಯದ ಜನ ಈ ನೀರನ್ನ ಕುಡಿಯಲು ಬಳಕೆ ಮಾಡುತ್ತಾರೆ. ಇದೇ ಪರಿಸ್ಥಿತಿ ಮುಂದುವರೆದರೇ, ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರಲಿದೆ. 

ಇದನ್ನೂ ವೀಕ್ಷಿಸಿ: Panchanga: ಇಂದು ಶನಿಪ್ರದೋಷ ದಿನ: ಪೂಜಾ ವಿಧಾನ ಹೇಗೆ ಮತ್ತು ಫಲಗಳೇನು?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more