ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

Published : Aug 20, 2023, 11:58 AM IST

ಸಿಎಂ ಬಾಗಿನ ಅರ್ಪಿಸುವ ಮುನ್ನವೇ ಕಬಿನಿ ಜಲಾಶಯ ಬರಿದಾಗುತ್ತಿದೆ. ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗ್ತಿದೆ.
 

ಮೈಸೂರು: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುನ್ನವೇ ಅದು ಖಾಲಿಯಾಗಿದೆ. 20 ದಿನಗಳ ಹಿಂದೆಯಷ್ಟೇ ಜಲಾಶಯ ಭರ್ತಿಯಾಗಿತ್ತು. ತಮಿಳುನಾಡಿನ ನೀರು ಬಿಡುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ (Kabini Reservoir) ಖಾಲಿಯಾಗುವ ಹಂತಕ್ಕೆ ಬಂದಿದೆ. 2284 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 2277.90 ಅಡಿ ನೀರು(Water) ಮಾತ್ರ ಇದೆ. ಜಲಾಶಯದಿಂದ ನದಿಗೆ 7380 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಬರಿದಾಗುತ್ತಿರುವ ಜಲಾಶಯದಿಂದ ರೈತರಲ್ಲಿ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ನಮ್ಮ ರೈತರ ಹಿತವನ್ನು ನೋಡದೇ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. 

ಇದನ್ನೂ ವೀಕ್ಷಿಸಿ:  ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more