ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

Published : Aug 20, 2023, 11:58 AM IST

ಸಿಎಂ ಬಾಗಿನ ಅರ್ಪಿಸುವ ಮುನ್ನವೇ ಕಬಿನಿ ಜಲಾಶಯ ಬರಿದಾಗುತ್ತಿದೆ. ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗ್ತಿದೆ.
 

ಮೈಸೂರು: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುನ್ನವೇ ಅದು ಖಾಲಿಯಾಗಿದೆ. 20 ದಿನಗಳ ಹಿಂದೆಯಷ್ಟೇ ಜಲಾಶಯ ಭರ್ತಿಯಾಗಿತ್ತು. ತಮಿಳುನಾಡಿನ ನೀರು ಬಿಡುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ (Kabini Reservoir) ಖಾಲಿಯಾಗುವ ಹಂತಕ್ಕೆ ಬಂದಿದೆ. 2284 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 2277.90 ಅಡಿ ನೀರು(Water) ಮಾತ್ರ ಇದೆ. ಜಲಾಶಯದಿಂದ ನದಿಗೆ 7380 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಬರಿದಾಗುತ್ತಿರುವ ಜಲಾಶಯದಿಂದ ರೈತರಲ್ಲಿ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ನಮ್ಮ ರೈತರ ಹಿತವನ್ನು ನೋಡದೇ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. 

ಇದನ್ನೂ ವೀಕ್ಷಿಸಿ:  ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ ಪಾಲಿಟಿಕ್ಸ್: ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಮಲ ಪ್ಲ್ಯಾನ್‌ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more