ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

Published : Jun 02, 2024, 03:05 PM ISTUpdated : Jun 02, 2024, 03:06 PM IST

ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಹಾಗೂ ರಾಹುಲ್ ಗಾಂಧಿ ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು ಯಾರು ಪ್ರಧಾನಿ ಆಗುತ್ತಾರೆ ಎಂದು ಅರ್ಚಕರು ಹೇಳಿದಾಗ ಈ ಶ್ವಾನ ಭವಿಷ್ಯ ನುಡಿದಿದೆ.

ಕಾಲ ಭೈರವೇಶ್ವರನ (Kalabhairaveshwara) ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತರೆ ಎಂದು ತಿಳಿಸಿದೆ. ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಈ ಭವಿಷ್ಯ ಹೇಳಿದ್ದು,ಮೋದಿ (Narendra Modi) ಹಾಗೂ ರಾಹುಲ್ ಗಾಂಧಿ (Rahul Gandhi) ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು,ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನ ನಮ್ಮ ಭೈರವ ತಿಳುಸುತ್ತಾನೆ ಎಂದು ಅರ್ಚಕರು ಹೇಳಿದ್ದಾರೆ. ನಂತರ ಫೋಟೊವನ್ನ ಅದಲು ಬದಲು ಮಾಡಿ ಇಟ್ಟಿದ್ದಾರೆ. ನಂತರದಲ್ಲಿ ಫೋಟೊವನ್ನ ಭೈರವೇಶ್ವರ ಶ್ವಾನ ಬಾಯಿಯಿಂದ ಕಚ್ಚಿಕೊಂಡು ಬಂದಿದೆ. ಇದರೊಂದಿಗೆ ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಭೈರವೇಶ್ವರ ಶ್ವಾನ ಭವಿಷ್ಯ ನುಡಿದಿದೆ.ಈ ವೇಳೆ ಯದುವೀರ್ (Yaduveer) ಫೋಟೊವನ್ನು ಭೈರವೇಶ್ವರ ಶ್ವಾನ (Bhairaveshwara dog) ಸೆಲೆಕ್ಟ್ ಮಾಡಿದೆ.

ಇದನ್ನೂ ವೀಕ್ಷಿಸಿ:  ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more