ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

Published : Jun 02, 2024, 03:05 PM ISTUpdated : Jun 02, 2024, 03:06 PM IST

ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಹಾಗೂ ರಾಹುಲ್ ಗಾಂಧಿ ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು ಯಾರು ಪ್ರಧಾನಿ ಆಗುತ್ತಾರೆ ಎಂದು ಅರ್ಚಕರು ಹೇಳಿದಾಗ ಈ ಶ್ವಾನ ಭವಿಷ್ಯ ನುಡಿದಿದೆ.

ಕಾಲ ಭೈರವೇಶ್ವರನ (Kalabhairaveshwara) ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತರೆ ಎಂದು ತಿಳಿಸಿದೆ. ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಈ ಭವಿಷ್ಯ ಹೇಳಿದ್ದು,ಮೋದಿ (Narendra Modi) ಹಾಗೂ ರಾಹುಲ್ ಗಾಂಧಿ (Rahul Gandhi) ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು,ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನ ನಮ್ಮ ಭೈರವ ತಿಳುಸುತ್ತಾನೆ ಎಂದು ಅರ್ಚಕರು ಹೇಳಿದ್ದಾರೆ. ನಂತರ ಫೋಟೊವನ್ನ ಅದಲು ಬದಲು ಮಾಡಿ ಇಟ್ಟಿದ್ದಾರೆ. ನಂತರದಲ್ಲಿ ಫೋಟೊವನ್ನ ಭೈರವೇಶ್ವರ ಶ್ವಾನ ಬಾಯಿಯಿಂದ ಕಚ್ಚಿಕೊಂಡು ಬಂದಿದೆ. ಇದರೊಂದಿಗೆ ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಭೈರವೇಶ್ವರ ಶ್ವಾನ ಭವಿಷ್ಯ ನುಡಿದಿದೆ.ಈ ವೇಳೆ ಯದುವೀರ್ (Yaduveer) ಫೋಟೊವನ್ನು ಭೈರವೇಶ್ವರ ಶ್ವಾನ (Bhairaveshwara dog) ಸೆಲೆಕ್ಟ್ ಮಾಡಿದೆ.

ಇದನ್ನೂ ವೀಕ್ಷಿಸಿ:  ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more