ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

ಭವಿಷ್ಯ ನುಡಿದ ಕಾಲ ಭೈರವೇಶ್ವರನ ಶ್ವಾನ: ಮೋದಿ, ರಾಹುಲ್ ಗಾಂಧಿ ಪೋಟೊದಲ್ಲಿ ಸೆಲೆಕ್ಟ್ ಮಾಡಿದ್ದು ಯಾರನ್ನು?

Published : Jun 02, 2024, 03:05 PM ISTUpdated : Jun 02, 2024, 03:06 PM IST

ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಹಾಗೂ ರಾಹುಲ್ ಗಾಂಧಿ ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು ಯಾರು ಪ್ರಧಾನಿ ಆಗುತ್ತಾರೆ ಎಂದು ಅರ್ಚಕರು ಹೇಳಿದಾಗ ಈ ಶ್ವಾನ ಭವಿಷ್ಯ ನುಡಿದಿದೆ.

ಕಾಲ ಭೈರವೇಶ್ವರನ (Kalabhairaveshwara) ಶ್ವಾನ ಭವಿಷ್ಯ ನುಡಿದಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತರೆ ಎಂದು ತಿಳಿಸಿದೆ. ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದಲ್ಲಿ ಶ್ವಾನ ಈ ಭವಿಷ್ಯ ಹೇಳಿದ್ದು,ಮೋದಿ (Narendra Modi) ಹಾಗೂ ರಾಹುಲ್ ಗಾಂಧಿ (Rahul Gandhi) ಪೋಟೊವನ್ನ ಕಾಲಭೈರವೇಶ್ವರ ದೇವರ ಮುಂದೆ ಇಟ್ಟು,ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನ ನಮ್ಮ ಭೈರವ ತಿಳುಸುತ್ತಾನೆ ಎಂದು ಅರ್ಚಕರು ಹೇಳಿದ್ದಾರೆ. ನಂತರ ಫೋಟೊವನ್ನ ಅದಲು ಬದಲು ಮಾಡಿ ಇಟ್ಟಿದ್ದಾರೆ. ನಂತರದಲ್ಲಿ ಫೋಟೊವನ್ನ ಭೈರವೇಶ್ವರ ಶ್ವಾನ ಬಾಯಿಯಿಂದ ಕಚ್ಚಿಕೊಂಡು ಬಂದಿದೆ. ಇದರೊಂದಿಗೆ ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಭೈರವೇಶ್ವರ ಶ್ವಾನ ಭವಿಷ್ಯ ನುಡಿದಿದೆ.ಈ ವೇಳೆ ಯದುವೀರ್ (Yaduveer) ಫೋಟೊವನ್ನು ಭೈರವೇಶ್ವರ ಶ್ವಾನ (Bhairaveshwara dog) ಸೆಲೆಕ್ಟ್ ಮಾಡಿದೆ.

ಇದನ್ನೂ ವೀಕ್ಷಿಸಿ:  ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more