ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

Suvarna News   | Asianet News
Published : Jun 28, 2020, 02:38 PM ISTUpdated : Jun 28, 2020, 02:56 PM IST

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ.  ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?