ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

Suvarna News   | Asianet News
Published : Jun 28, 2020, 02:38 PM ISTUpdated : Jun 28, 2020, 02:56 PM IST

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ.  ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!