ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

Suvarna News   | Asianet News
Published : Jun 28, 2020, 02:38 PM ISTUpdated : Jun 28, 2020, 02:56 PM IST

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ.  ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!