ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

Suvarna News   | Asianet News
Published : Jun 28, 2020, 02:38 PM ISTUpdated : Jun 28, 2020, 02:56 PM IST

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ.  ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!