ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ, ಕಲಬುರಗಿಯಲ್ಲಿ ನಾಗರ ಪಂಚಮಿ  ಅರ್ಥಪೂರ್ಣ ಆಚರಣೆ

ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ, ಕಲಬುರಗಿಯಲ್ಲಿ ನಾಗರ ಪಂಚಮಿ ಅರ್ಥಪೂರ್ಣ ಆಚರಣೆ

Published : Aug 14, 2021, 05:11 PM IST

- ಕಲಬುರಗಿಯಲ್ಲಿ ಅರ್ಥಪೂರ್ಣ ನಾಗರ ಪಂಚಮಿ ಆಚರಣೆ

- ಹುತ್ತಕ್ಕೆ ಹಾಲೆರೆಯುವ ಬದಲು ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ

- ಆರ್ಟ್ ಥೇಟರ್, ಸಂಸ್ಕಾರ ಪ್ರತಿಷ್ಠಾನ ವತಿಯಿಂದ ಅರ್ಥಪೂರ್ಣ ನಾಗ ಪಂಚಮಿ ಆಚರಣೆ

 

ಕಲಬುರಗಿ (ಆ.14): ನಾಗರ ಪಂಚಮಿ ಹಬ್ಬವನ್ನು ಇಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹುತ್ತಕ್ಕೆ ಹಾಲೆರೆಯುವ ಬದಲು ಆರ್ಟ್ ಥೇಟರ್, ಸಂಸ್ಕಾರ ಪ್ರತಿಷ್ಠಾನ ವತಿಯಿಂದ ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ ಮಾಡಲಾಯಿತು. ಕಲಬುರಗಿಯ ಕಣ್ಣಿ ಮಾರ್ಕೆಟ್ ಬಳಿ ಗುಡಿಸಲ್ಲಿರುವ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ಖರ್ಜುರ ವಿತರಣೆ ಮಾಡಲಾಯಿತು. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!