ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ, ಕಲಬುರಗಿಯಲ್ಲಿ ನಾಗರ ಪಂಚಮಿ  ಅರ್ಥಪೂರ್ಣ ಆಚರಣೆ

ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ, ಕಲಬುರಗಿಯಲ್ಲಿ ನಾಗರ ಪಂಚಮಿ ಅರ್ಥಪೂರ್ಣ ಆಚರಣೆ

Published : Aug 14, 2021, 05:11 PM IST

- ಕಲಬುರಗಿಯಲ್ಲಿ ಅರ್ಥಪೂರ್ಣ ನಾಗರ ಪಂಚಮಿ ಆಚರಣೆ

- ಹುತ್ತಕ್ಕೆ ಹಾಲೆರೆಯುವ ಬದಲು ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ

- ಆರ್ಟ್ ಥೇಟರ್, ಸಂಸ್ಕಾರ ಪ್ರತಿಷ್ಠಾನ ವತಿಯಿಂದ ಅರ್ಥಪೂರ್ಣ ನಾಗ ಪಂಚಮಿ ಆಚರಣೆ

 

ಕಲಬುರಗಿ (ಆ.14): ನಾಗರ ಪಂಚಮಿ ಹಬ್ಬವನ್ನು ಇಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹುತ್ತಕ್ಕೆ ಹಾಲೆರೆಯುವ ಬದಲು ಆರ್ಟ್ ಥೇಟರ್, ಸಂಸ್ಕಾರ ಪ್ರತಿಷ್ಠಾನ ವತಿಯಿಂದ ಬಡ ಮಕ್ಕಳಿಗೆ ಹಾಲು ಖರ್ಜೂರ ವಿತರಣೆ ಮಾಡಲಾಯಿತು. ಕಲಬುರಗಿಯ ಕಣ್ಣಿ ಮಾರ್ಕೆಟ್ ಬಳಿ ಗುಡಿಸಲ್ಲಿರುವ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ಖರ್ಜುರ ವಿತರಣೆ ಮಾಡಲಾಯಿತು. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್