ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

Published : Aug 28, 2021, 10:23 AM IST

* ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್
* ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ಎಚ್ಚರಿಕೆ
* ಸೈಲೆಂಟ್ ಆಗಿದ್ರೆ ಒಳ್ಳೆಯದ್ದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಗಡಿಪಾರು 
 

ಕಲಬುರಗಿ(ಆ.28): ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಲಾಗಿದೆ. 'ಎ' ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100 ಕ್ಕೂ ಅಧಿಕ ರೌಡಿಗಳು ಪರೇಡ್‌ನಲ್ಲಿ ಹಾಜರಾಗಿದ್ದರು. ತಲೆಗೂದಲು, ದಾಡಿ ಬಿಟ್ಟವರಿಗೆ ಪೊಲೀಸ್ ಕಮಿಷನರ್‌ಎನ್ ರವಿಕುಮಾರ್ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಕೆಲ ರೌಡಿ ಶೀಟರಗಳಿಗೆ ಉಗಿದು, ಬೆನ್ನಿಗೆ ಬಾರಿಸಿ, ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದಿರಾ? ಅಂತಾ ಪೊಲೀಸ್ ಕಮಿಷನರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?