ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

Suvarna News   | Asianet News
Published : Aug 28, 2021, 10:23 AM IST

* ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್
* ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ಎಚ್ಚರಿಕೆ
* ಸೈಲೆಂಟ್ ಆಗಿದ್ರೆ ಒಳ್ಳೆಯದ್ದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಗಡಿಪಾರು 
 

ಕಲಬುರಗಿ(ಆ.28): ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಲಾಗಿದೆ. 'ಎ' ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100 ಕ್ಕೂ ಅಧಿಕ ರೌಡಿಗಳು ಪರೇಡ್‌ನಲ್ಲಿ ಹಾಜರಾಗಿದ್ದರು. ತಲೆಗೂದಲು, ದಾಡಿ ಬಿಟ್ಟವರಿಗೆ ಪೊಲೀಸ್ ಕಮಿಷನರ್‌ಎನ್ ರವಿಕುಮಾರ್ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಕೆಲ ರೌಡಿ ಶೀಟರಗಳಿಗೆ ಉಗಿದು, ಬೆನ್ನಿಗೆ ಬಾರಿಸಿ, ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದಿರಾ? ಅಂತಾ ಪೊಲೀಸ್ ಕಮಿಷನರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?