ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

Suvarna News   | Asianet News
Published : Aug 28, 2021, 10:23 AM IST

* ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್
* ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ಎಚ್ಚರಿಕೆ
* ಸೈಲೆಂಟ್ ಆಗಿದ್ರೆ ಒಳ್ಳೆಯದ್ದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಗಡಿಪಾರು 
 

ಕಲಬುರಗಿ(ಆ.28): ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಲಾಗಿದೆ. 'ಎ' ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100 ಕ್ಕೂ ಅಧಿಕ ರೌಡಿಗಳು ಪರೇಡ್‌ನಲ್ಲಿ ಹಾಜರಾಗಿದ್ದರು. ತಲೆಗೂದಲು, ದಾಡಿ ಬಿಟ್ಟವರಿಗೆ ಪೊಲೀಸ್ ಕಮಿಷನರ್‌ಎನ್ ರವಿಕುಮಾರ್ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಕೆಲ ರೌಡಿ ಶೀಟರಗಳಿಗೆ ಉಗಿದು, ಬೆನ್ನಿಗೆ ಬಾರಿಸಿ, ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದಿರಾ? ಅಂತಾ ಪೊಲೀಸ್ ಕಮಿಷನರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!