ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

Suvarna News   | Asianet News
Published : Aug 28, 2021, 10:23 AM IST

* ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್
* ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ಎಚ್ಚರಿಕೆ
* ಸೈಲೆಂಟ್ ಆಗಿದ್ರೆ ಒಳ್ಳೆಯದ್ದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಗಡಿಪಾರು 
 

ಕಲಬುರಗಿ(ಆ.28): ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಲಾಗಿದೆ. 'ಎ' ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100 ಕ್ಕೂ ಅಧಿಕ ರೌಡಿಗಳು ಪರೇಡ್‌ನಲ್ಲಿ ಹಾಜರಾಗಿದ್ದರು. ತಲೆಗೂದಲು, ದಾಡಿ ಬಿಟ್ಟವರಿಗೆ ಪೊಲೀಸ್ ಕಮಿಷನರ್‌ಎನ್ ರವಿಕುಮಾರ್ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಕೆಲ ರೌಡಿ ಶೀಟರಗಳಿಗೆ ಉಗಿದು, ಬೆನ್ನಿಗೆ ಬಾರಿಸಿ, ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದಿರಾ? ಅಂತಾ ಪೊಲೀಸ್ ಕಮಿಷನರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!